ಬಹಿರಂಗ ಚರ್ಚೆ ಅಗತ್ಯವಿಲ್ಲ: ಇದೇ ವಿಷಯ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ನಮ್ಮ ಜತೆ ನಿಂತಿರುವ ಸಮುದಾಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಕುರಿತು ಬಹಿರಂಗ ಚರ್ಚೆ ಅಗತ್ಯವಿಲ್ಲ’ ಎಂದು ಹೇಳಿದರು.