ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವರ್ಗಾವಣೆ

Last Updated 30 ಅಕ್ಟೋಬರ್ 2018, 20:01 IST
ಅಕ್ಷರ ಗಾತ್ರ

ಬೆಂಗಳೂರು: ಐಎಎಸ್ ಅಧಿಕಾರಿ ಬಿ.ಎಚ್‌.ನಾರಾಯಣರಾವ್‌ ಅವರನ್ನು ಭಟ್ಕಳ ಉಪವಿಭಾಗದ ಸಹಾಯಕ ಕಮಿಷನರ್‌ ಹುದ್ದೆಗೆ ವರ್ಗಾಯಿಸಲಾಗಿದೆ.

ಕೆಎಎಸ್‌ ಅಧಿಕಾರಿಗಳಾದ ಜಯವಿಭವ ಸ್ವಾಮಿ– ನಿರ್ದೇಶಕರು, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅನಿತಾ ಸಿ–ಜಂಟಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಇಲ್ಯಾಸ್ ಅಹ್ಮದ್‌ ಇಸಾಮದಿ– ಮುಖ್ಯ ಕಾರ್ಯನಿರ್ವಹಣಾ
ಧಿಕಾರಿ, ವಕ್ಫ್‌ ಮಂಡಳಿ, ಮಹಮದ್‌ ಝುಬೇರ್– ಜಂಟಿ ವ್ಯವಸ್ಥಾಪಕ ನಿರ್ದೇಶಕ, ಸ್ಮಾರ್ಟ್‌ ಸಿಟಿ ಯೋಜನೆ, ಹುಬ್ಬಳ್ಳಿ– ಧಾರವಾಡ, ಎಚ್‌.ಅಮರೇಶ್‌– ವಿಶೇಷ ಉಪ ಆಯುಕ್ತರು, ಭೂಮಿ ಉಸ್ತುವಾರಿ ಕೋಶ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT