‘ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ವಿಚಾರ ಸಂತಸ ತಂದಿದೆ. ಇಲ್ಲಿತನಕ ಇದ್ದ ನಂಬುಗೆ, ಪುರಾಣದಲ್ಲಿ ಇದ್ದ ಮಾಹಿತಿ ಸತ್ಯವಾಗಿದೆ. ಇಂಥದ್ದು ಎಲ್ಲಿಯೇ ಇದ್ದರೂ ಬೆಳಕಿಗೆ ಬರಬೇಕಿದೆ. ಭಾರತೀಯ ಸನಾತನ ಸಂಸ್ಕೃತಿಗೆ ವಿಜಯ ದೊರಕಬೇಕಿದೆ. ನ್ಯಾಯಾಲಯದ ಮೂಲಕ ವಿಚಾರಣೆ ನಡೆಯುತ್ತಿರುವ ಈ ವಿಚಾರದಲ್ಲಿ ಯಾರೂ ಸಂಘರ್ಷಕ್ಕೆ ಇಳಿಯಬಾರದು’ ಎಂದು ಹೇಳಿದರು.