ಬೆಂಗಳೂರು: ನಾಲ್ವರು ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ವೆಂಕಟೇಶ್ ಎಸ್– ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ, ಪ್ರಶಾಂತ್ ಸಂಕಿನಮಠ– ಅರಣ್ಯ ಉಪ ಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಸರೀನಾ ಎಸ್ – ಅರಣ್ಯ ಉಪ ಸಂರಕ್ಷಣಾಧಿಕಾರಿ, ಬೆಂಗಳೂರು ಗ್ರಾಮಾಂತರ ವಿಭಾಗ, ಶ್ರೀಪತಿ ಬಿ.ಎಸ್– ಅರಣ್ಯ ಉಪ ಸಂರಕ್ಷಣಾಧಿಕಾರಿ (ಸಂಶೋಧನೆ), ಧಾರವಾಡ.