ಶಿವಮೊಗ್ಗ ಸಮೀಪದ ಹೊಸನಗರ ನಿವಾಸಿ ನಾಗಶ್ರೀ ಎಸ್.ಸಿ(18) ಗುವಾಹತಿ ಐಐಟಿಯಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಪದವಿ ಅಭ್ಯಾಸ ನಡೆಸಿದ್ದರು. ನಾಗಶ್ರೀ ಬರೆದಿರುವ ಡೆಟ್ ನೋಟ್ ಸಿಕ್ಕಿದ್ದು, ’ನನಗೆ ಟೀಚರ್ ಆಗುವ ಹಂಬಲವಿತ್ತು, ಎಂಜಿನಿಯರ್ ಆಗಲು ಇಚ್ಛೆ ಇರಲಿಲ್ಲ’ ಎಂದು ತನ್ನ ಕೊನೆಯ ಮಾತುಗಳನ್ನು ಪದಗಳಲ್ಲಿದಾಖಲಿಸಿರುವುದಾಗಿಪೊಲೀಸರು ಮಾಹಿತಿ ನೀಡಿದ್ದಾರೆ.