ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ನಲ್ಲಿ ಶಿವಲಿಂಗಮೂರ್ತಿ ಮೇಲ್ಮನವಿ ವಜಾ

ಜನಾರ್ದನ ರೆಡ್ಡಿ ಗಣಿ ಕಂಪೆನಿಗೆ ಅಕ್ರಮ ಪರವಾನಗಿ
Last Updated 11 ಜನವರಿ 2020, 22:19 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಒಡೆತನದ ಗಣಿ ಕಂಪನಿಗೆ ಅದಿರು ಸಾಗಣೆಯ ಅಕ್ರಮ ಪರವಾನಗಿ ನೀಡಿದ್ದ ಪ್ರಕರಣದಲ್ಲಿ ವಿಚಾರಣೆ ಎದುರಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಎಂ.ಇ. ಶಿವಲಿಂಗಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

‘ಆದೇಶ ನೀಡುವಲ್ಲಿ ಹೈಕೋರ್ಟ್‌ ಪ್ರಮಾದ ಎಸಗಿದೆ ಅನ್ನಿಸುತ್ತಿಲ್ಲ’ ಎಂದು ತಿಳಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠವು, ಐಎಎಸ್‌ ಅಧಿಕಾರಿಯಾಗಿದ್ದ ಶಿವಲಿಂಗಮೂರ್ತಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT