1971ರಲ್ಲಿ ಬಾಂಗ್ಲಾ ದೇಶ ವಿಭಜನೆಯಾದ ಸಮಯದಲ್ಲಿ ವಲಸೆ ಬಂದಿರುವ ನಿರಾಶ್ರಿತರಿಗೆ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ದೇಶದೆಲ್ಲೆಡೆ ಸ್ಥಳಾವಕಾಶ ಮಾಡಿಕೊಟ್ಟಿದ್ದರು.ಒಡಿಶಾ, ರಾಜಸ್ಥಾನ, ಬಿಹಾರ, ಅಸ್ಸಾಂ, ತ್ರಿಪುರಾ, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಸೇರಿ ಒಟ್ಟು 18 ರಾಜ್ಯಗಳಲ್ಲಿ ಪುನರ್ವಸತಿ ಕ್ಯಾಂಪ್ಗಳಿವೆ.