ಸೇನೆಯ ಆಗುಹೋಗು, ಅನಿವಾರ್ಯತೆಯ ಬಗ್ಗೆ ಮಾತನಾಡಬೇಕಿರುವುದು ಸೇನಾ ಮುಖ್ಯಸ್ಥರೇ ಹೊರತು ಕಾಂಗ್ರೆಸ್ ನಾಯಕರಲ್ಲ.
— BJP Karnataka (@BJP4Karnataka) June 22, 2022
ಅಗ್ನಿಪಥ್ ಯೋಜನೆಯಿಂದ ಸೇನೆಯ ರೆಜಿಮೆಂಟ್ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲವೆಂದು ಅನಿಲ್ ಪುರಿ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ?#CONgressAgnipathToolKit
ಅಗ್ನಿಪಥ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ. ದೇಶದ ಯುವಶಕ್ತಿಗೆ ಪ್ರೇರಣೆ ನೀಡಬಲ್ಲ ಏಕೈಕ ಮಾರ್ಗವಿದು - ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ.
— BJP Karnataka (@BJP4Karnataka) June 22, 2022
ಕಾಂಗ್ರೆಸ್ಸಿಗರೇ, 3 ಸೇನಾಪಡೆಗಳ ಮುಖ್ಯಸ್ಥರು #Agnipath ಯೋಜನೆ ಸ್ವಾಗತಿಸಿದ್ದಾರೆ, ನೀವೇಕೆ ದೇಶದ ವಿರುದ್ಧ ಹೋಗುತ್ತಿದ್ದೀರಿ?#CONgressAgnipathToolKit
ಅಗ್ನಿವೀರರಿಂದ ಸೇನೆಯ ಸಾಮರ್ಥ್ಯ ಕುಂದುವುದಿಲ್ಲ. ಬದಲಾಗಿ ತಾರುಣ್ಯ ತುಂಬುತ್ತದೆ. ಅಗ್ನಿವೀರ್ ಎಂಬ ಪದನಾಮವೇ ಶೌರ್ಯ ಪ್ರಶಸ್ತಿಗೆ ಅರ್ಹತೆಯಾಗಬಲ್ಲುದು.
— BJP Karnataka (@BJP4Karnataka) June 22, 2022
ಅಗ್ನಿಪಥ್ ಯೋಜನೆಯ ಮೂಲಕ ಸೇನಾಪಡೆಗೆ ಅತ್ಯುತ್ತಮ ಪ್ರತಿಭೆಗಳು ಸೇರಿಕೊಳ್ಳಲಿದ್ದಾರೆ.
ಸೇನೆಯನ್ನು ದುರ್ಬಲವಾಗಿಡುವುದು ಕಾಂಗ್ರೆಸ್ ಆಶಯವೇ?#CONgressAgnipathToolKit
ಸೇನೆಗೆ ಸೇರಲಿಚ್ಛಿಸುವವರು ಅಗ್ನಿಪಥ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿಲ್ಲ ಎಂದು ಪ್ರಮಾಣಪತ್ರ ನೀಡುವುದು ಕಡ್ಡಾಯ - ಅನಿಲ್ ಪುರಿ
— BJP Karnataka (@BJP4Karnataka) June 22, 2022
ಯುವಜನತೆಯನ್ನು ಪ್ರತಿಭಟನೆ, ಗಲಭೆ, ದೊಂಬಿಯ ಹಾದಿ ಹಿಡಿಸಿದ ಕಾಂಗ್ರೆಸ್ ಇವರೆಲ್ಲರ ಅವಕಾಶ ಕಿತ್ತುಕೊಂಡಿದೆ.#CONgressAgnipathToolKit
ಅಗ್ನಿಪಥ್ ಯೋಜನೆಯ ಮೂಲಕ ಸೇವೆ ಸಲ್ಲಿಸಿ ಹೊರಬರುವ ಅಗ್ನಿವೀರರಿಗೆ ದೇಶಕ್ಕೆ ದೇಶವೇ ಉದ್ಯೋಗಾವಕಾಶಗಳ ಭರವಸೆ ನೀಡುತ್ತಿದೆ.
— BJP Karnataka (@BJP4Karnataka) June 22, 2022
ಭಾರತದ ದೈತ್ಯ ಉದ್ಯಮ ಸಂಸ್ಥೆಗಳು, ಕಾರ್ಪೊರೇಟ್ ಕಂಪನಿಗಳು ಉದ್ಯೋಗದ ಭರವಸೆ ನೀಡಿವೆ.
ಆದರೂ, ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಿರತವಾಗಿದೆ.#CONgressAgnipathToolKit
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.