ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಳೆದ ಅಕ್ಟೋಬರ್ 27ರಂದು ದೋಷಾರೋಪಪಟ್ಟಿ ಸಲ್ಲಿಸಿದ್ದರು. ಶಿವಮೂರ್ತಿ ಶರಣರು, ಹಾಸ್ಟೆಲ್ನ ಮಹಿಳಾ ವಾರ್ಡ್ ಹಾಗೂ ಮಠದ ವ್ಯವಸ್ಥಾಪಕರಾಗಿದ್ದ ಪರಮಶಿವಯ್ಯ ವಿರುದ್ಧ ದೋಷಾರೋಪ ಮಾಡಲಾಗಿತ್ತು. ಈ ಮೂವರ ವಿರುದ್ಧವೂ ದೋಷಾರೋಪ ನಿಗದಿಯಾಗಿದೆ.