ಶನಿವಾರ, 15 ನವೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು | ಕೈಗಾರಿಕೆ ನೋಂದಣಿ ವಿಳಂಬ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

Published : 24 ಅಕ್ಟೋಬರ್ 2025, 16:17 IST
Last Updated : 24 ಅಕ್ಟೋಬರ್ 2025, 16:17 IST
ಫಾಲೋ ಮಾಡಿ
Comments
₹27,607 ಕೋಟಿ ಹೂಡಿಕೆಗೆ ಒಪ್ಪಿಗೆ
ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿ ಸಭೆಯಲ್ಲಿ ₹27,607.26 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಲಾಗಿದೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು. ಸಭೆ ಬಳಿಕ ಮಾತನಾಡಿದ ಅವರು, ಅನುಮೋದನೆ ನೀಡಿದ ಯೋಜನೆಗಳ ಪೈಕಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಪ್ರಸ್ತಾವಗಳು ಸೇರಿವೆ. ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT