<p><strong>ಬೆಂಗಳೂರು:</strong> ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.</p>.<p>ಎಸ್.ಎಂ. ಸೋಮಶೇಖರ ಮತ್ತು ಕೆ.ಪಿ. ಮಂಜುನಾಥ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.</p>.<p>ಶ್ರೀನಿವಾಸ ಅವರು ಈ ಮೊದಲು ಕಾನೂನು ಇಲಾಖೆ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ ಹಾಸನ, ಮಂಡ್ಯ ಜಿಲ್ಲಾ ನ್ಯಾಯಾಲಯ ಸೇರಿ ಹಲವೆಡೆ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದಾರೆ.</p>.<p>ಸೋಮಶೇಖರ್ ಅವರು ನಿವೃತ್ತ ಐಎಫ್ಎಸ್ ಅಧಿಕಾರಿಯಾಗಿದ್ದು, ಮಂಜುನಾಥ್ ಅವರು ಶಿಕಾರಿಪುರದ ವಕೀಲರು ಎಂದು ಮಾಹಿತಿ ಆಯೋಗದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.</p>.<p>ಎಸ್.ಎಂ. ಸೋಮಶೇಖರ ಮತ್ತು ಕೆ.ಪಿ. ಮಂಜುನಾಥ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.</p>.<p>ಶ್ರೀನಿವಾಸ ಅವರು ಈ ಮೊದಲು ಕಾನೂನು ಇಲಾಖೆ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ ಹಾಸನ, ಮಂಡ್ಯ ಜಿಲ್ಲಾ ನ್ಯಾಯಾಲಯ ಸೇರಿ ಹಲವೆಡೆ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದಾರೆ.</p>.<p>ಸೋಮಶೇಖರ್ ಅವರು ನಿವೃತ್ತ ಐಎಫ್ಎಸ್ ಅಧಿಕಾರಿಯಾಗಿದ್ದು, ಮಂಜುನಾಥ್ ಅವರು ಶಿಕಾರಿಪುರದ ವಕೀಲರು ಎಂದು ಮಾಹಿತಿ ಆಯೋಗದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>