ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್ ಉದ್ಯೋಗಿ ಸಾವು

Last Updated 1 ಆಗಸ್ಟ್ 2019, 20:16 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಇಲ್ಲಿನ ಕಾವೇರಿ ಸಂಗಮಕ್ಕೆ ತಾಯಿಯ ಪಿಂಡ ಪ್ರದಾನ ಮಾಡಲು ಬಂದಿದ್ದ, ಬೆಂಗಳೂರಿನ ಇನ್ಫೊಸಿಸ್‌ ಉದ್ಯೋಗಿಯೊಬ್ಬರು ಗುರು ವಾರ ಕಾವೇರಿ ನದಿಯ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ಶ್ರೀನಿವಾಸಮೂರ್ತಿ ಹಾಗೂ ಅಂಬುಜಮ್ಮ ಅವರ ಪುತ್ರ ಶ್ರೀಕಾಂತ್ (52) ಮೃತಪಟ್ಟವರು. ಮೃತದೇಹ ಕಾವೇರಿ ಸಂಗಮ ದಿಂದ 3 ಕಿ.ಮೀ. ದೂರದ ಮಹದೇವಪುರ ಸೇತುವೆ ಬಳಿ ಸಂಜೆ ದೊರೆಯಿತು.ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ಶೋಧಕಾರ್ಯ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT