ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಒಳಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಕಾಯ್ದೆ: ಸಂಪುಟ ಸಭೆಯಲ್ಲಿ ತೀರ್ಮಾನ

Published : 29 ಅಕ್ಟೋಬರ್ 2025, 23:30 IST
Last Updated : 29 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
ರೋಸ್ಟರ್‌ ಜಾರಿ ಕುರಿತು ಎಲ್ಲರ ಅಹವಾಲುಗಳನ್ನೂ ಆಲಿಸಬೇಕು. ಯಾವುದೇ ಜಾತಿಗೂ  ಅನ್ಯಾಯವಾಗದಂತೆ ಮೀಸಲಾತಿ ಸಿಗುವುದನ್ನು ಖಾತ್ರಿಪಡಿಸಬೇಕು.
-ಸಿದ್ದರಾಮಯ್ಯ, ಮುಖ್ಯಮಂತ್ರಿ 
ಒಳ ಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ, ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸಲು, ಎಲ್ಲರಿಗೂ ಅವಕಾಶ, ನ್ಯಾಯ ಸಿಗುವಂತೆ ಮಾಡಲು ಕಾನೂನಿನ ಅಗತ್ಯವಿದೆ.
-ಎಚ್‌.ಕೆ.ಪಾಟೀಲ, ಕಾನೂನು ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT