‘ಸರ್ಕಾರಕ್ಕೆ ಸಲ್ಲಿಕೆಯಾದ ಆಯೋಗಗಳ ವರದಿಯನ್ನು ಜಾರಿಗೊಳಿಸಲಾಗಿದೆ. ಆದರೆ, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಾತ್ರ ಬಚ್ಚಿಟ್ಟುಕೊಳ್ಳಲಾಗಿದೆ. ಇದನ್ನು ಬಹಿರಂಗಪಡಿಸುವ ಮೂಲಕ ಯಥಾವತ್ತು ವರದಿ ಜಾರಿಗೆ ಮುಖ್ಯಮಂತ್ರಿ ಮುಂದಾಗಬೇಕು. ಇಲ್ಲದಿದ್ದರೆ, ಹೋರಾಟಕ್ಕೆ ಸಮುದಾಯ ಸನ್ನದ್ಧವಾಗಿದೆ’ ಎಂದು ಎಚ್ಚರಿಕೆ ನೀಡಿದರು.