ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ರಾಜ್ಯೋತ್ಸವದಂದು, ಹಿಂದಿನ ತಲೆಮಾರುಗಳ ಸಾಧನೆಗಳ ಆಧಾರದ ಮೇಲೆ ನಾವು ಬೆಳೆಯಲು ಮತ್ತು ಮುಂದಿನ ಪೀಳಿಗೆಗೆ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು, ನಮ್ಮ ಅದ್ಭುತ ರಾಜ್ಯದ ಶ್ರೀಮಂತ ಸಾಂಸ್ಕೃತಿಕ ಮತ್ತು ಪರಿಸರ ಪರಂಪರೆಯನ್ನು ಜೀವಂತವಾಗಿಡಲು ಪ್ರತಿಯೊಬ್ಬ ಕನ್ನಡಿಗರು ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸದ್ಗುರು ಟ್ವೀಟ್ ಮೂಲಕ ಕರೆ ನೀಡಿದ್ದಾರೆ.