ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿಗೆ ದೂತರು ಬಂದಿರುವುದು ನಿಜ: ಎಚ್.ಡಿ. ದೇವೇಗೌಡ

Published 30 ಏಪ್ರಿಲ್ 2023, 2:35 IST
Last Updated 30 ಏಪ್ರಿಲ್ 2023, 2:35 IST
ಅಕ್ಷರ ಗಾತ್ರ

‘ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ. ವಿಧಾನಸಭಾ ಚುನಾವಣೆ ಕುರಿತು ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನದಲ್ಲಿ ‘ರಾಷ್ಟ್ರೀಯ ಪಕ್ಷಗಳ ದೂತರು ಮೈತ್ರಿಗಾಗಿ ಬಂದಿದ್ದಾರೆ’ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT