ಜಿಲ್ಲೆ ಪ್ರವೇಶಕ್ಕೆ ನಿರ್ಬಂಧವಿರುವುದರಿಂದ ಕಿತ್ತೂರಿನಲ್ಲಿರುವ ವಿನಯ ಕುಲಕರ್ಣಿ ಅವರೊಂದಿಗೆ ಪ್ರಶಾಂತ ಕೇಕರೆ ಇದ್ದರು. ಮತ್ತೊಂದೆಡೆ ಹೆಬ್ಬಳ್ಳಿಯಲ್ಲಿ ಆಯೋಜನೆಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಚಾರ ಕಾರ್ಯಕ್ಕೆ ಸಿದ್ಧತೆಯಲ್ಲಿ ಈಶ್ವರ ಶಿವಳ್ಳಿ ಇದ್ದ ಸಂದರ್ಭದಲ್ಲಿ ದಾಳಿ ನಡೆದಿದೆ. ಇಬ್ಬರನ್ನೂ ಕರೆಯಿಸಿಕೊಂಡ ಅಧಿಕಾರಿಗಳು ವಿಚಾರಣೆ ನಡೆಸಿದರು.