‘ಕೊರೊನಾ ಸೋಂಕು ರಾಜ್ಯದಲ್ಲಿ ಹೇಗೆ ಹಬ್ಬಿದೆ ಎಂಬುದು ಜನಸಾಮಾನ್ಯರಿಗೂ ಗೊತ್ತಿದೆ. ತಬ್ಲಿಗಿ ಜಮಾತ್ನಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹಿಂದಿರುಗಿದವರಿಂದ ಶೇ 70ರಷ್ಟು ಸೋಂಕು ಅಂಟಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ವಾಸ್ತವ ಅರಿಯದೇ, ಸಾರ್ವಜನಿಕರ ಅಭಿಪ್ರಾಯ ಆಲಿಸದೇ ಮಾತನಾಡುತ್ತಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.