ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿಗೆ ಮರಳಿದ ಜಗದೀಶ ಶೆಟ್ಟರ್

Published : 25 ಜನವರಿ 2024, 7:52 IST
Last Updated : 25 ಜನವರಿ 2024, 7:52 IST
ಫಾಲೋ ಮಾಡಿ
Comments
ಕಾಂಗ್ರೆಸ್‌ನವರು ನನಗೆ ಒಳ್ಳೆಯ ರೀತಿಯಲ್ಲಿ ಗೌರವ ನೀಡಿ ಸ್ಥಾನಮಾನ ನೀಡಿದ್ದಾರೆ. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದಗಳು. ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳಿಂದ ದೇಶದ ಪ್ರಗತಿಗೆ ಹೆಚ್ಚಿನ ಕೆಲಸ ಮಾಡಿದ್ದಾರೆ. ಅವರು ಮತ್ತೆ ಪ್ರಧಾನಿ ಆಗಬೇಕು. ಅವರ ನಾಯಕತ್ವದಲ್ಲಿ ದೇಶಕ್ಕೆ ಹಾಗೂ ಪಕ್ಷಕ್ಕೆ ಹೆಚ್ಚು ಶಕ್ತಿ ಬರಬೇಕು ಎಂಬ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. 
–ಜಗದೀಶ ಶೆಟ್ಟರ್‌ 
ಹಿರಿಯರ ಆಸೆ ಮೇರೆಗೆ ಯಾವುದೇ ಅಪೇಕ್ಷೆ ಇಲ್ಲದೆ ಅವರು ಮನೆಗೆ ಮರಳಿದ್ದಾರೆ. ಇದರಿಂದ ಪಕ್ಷಕ್ಕೆ ದೊಡ್ಡ ಬಲ ಬಂದಂತಾಗಿದೆ.
–ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ ಆಗಿದ್ದು, ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ 25 ಸ್ಥಾನಗಳನ್ನು ಗೆಲ್ಲಲಿದೆ.
–ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT