‘ರಾಷ್ಟ್ರಕ್ಕಾಗಿ ತನ್ನನ್ನೇ ಸಮರ್ಪಿಸಿಕೊಂಡು ಕೆಲಸ ಮಾಡುತ್ತಿರುವ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನೆಂದು ಗುರುತಿಸಿಕೊಳ್ಳಲು ನನಗೆ ಹೆಮ್ಮೆ ಇದೆ. ಆದರೆ ಪಕ್ಷ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿದೆ. ಇದು ನನಗೆ ಸಂತಸ ಉಂಟು ಮಾಡಿದೆ. ಮುಂದೆಯೂ ಪಕ್ಷ ಹೇಳುವ ಕೆಲಸಗಳನ್ನು ಮಾಡುತ್ತೇನೆ’ ಎಂದು ತಿಳಿಸಿದರು.