ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರು ಮುಖ್ಯಮಂತ್ರಿ ಹಾಗೂ ಗಣ್ಯರನ್ನು ಸನ್ಮಾನಿಸಿ, ಹಾಲಸ್ವಾಮಿ ಮಠದ ಪರಂಪರೆಯನ್ನು ಪರಿಚಯಿಸಿದರು.
ಇದನ್ನೂ ಓದಿ:ಹಿಂದಿನ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ಗೆ ಎಟಿಎಂ ಆಗಿತ್ತು: ಸಿಎಂ ಬೊಮ್ಮಾಯಿ
ನಂದಿಪುರದ ಮಹೇಶ್ವರ ಸ್ವಾಮೀಜಿ, ಕೊಟ್ಟೂರು ಚಾನುಕೋಟಿ ಮಠದ ಸಿದ್ದಲಿಂಗ ಸ್ವಾಮೀಜಿ, ಅಯ್ಯನಹಳ್ಳಿ ಮಹೇಶ್ವರ ಸ್ವಾಮೀಜಿ, ಬೆಣ್ಣಿಹಳ್ಳಿಯ ಪಂಚಾಕ್ಷರಿ ಸ್ವಾಮೀಜಿ, ಅಳವುಂಡಿಯ ಮರುಳಾರಾದ್ಯ ಸ್ವಾಮೀಜಿ, ಮಲ್ಲನಕೆರೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಹಾಲ ಸೋಮೇಶ್ವರ ಸ್ವಾಮೀಜಿ, ಹಾಲ ಸಿದ್ದೇಶ್ವರ ಸ್ವಾಮೀಜಿ, ಸಣ್ಣ ಹಾಲ್ವಸ್ವಾಮೀಜಿ, ಅಮೃತೇಶ್ವರ ಸ್ವಾಮೀಜಿ, ವಿಶ್ವಾರಾಧ್ಯ ಹಾಲಸ್ವಾಮಿ, ದೊಡ್ಡ ಹಾಲಸ್ವಾಮಿ, ಅಭಿಷೇಕ ಹಾಲಸ್ವಾಮೀಜಿ ಉಪಸ್ಥಿತರಿದ್ದರು.