<p><strong>ಬೆಂಗಳೂರು: </strong>ಬೆಂಗಳೂರನ್ನು ಹೊರತುಪಡಿಸಿ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಠಾತ್ತಾಗಿ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದು ಅವೈಜ್ಞಾನಿಕ ಮತ್ತು ಜನವಿರೋಧಿ ಕ್ರಮ ಎಂದು ಜನಜಾಗೃತಿ ವೇದಿಕೆ ವಿರೋಧ ವ್ಯಕ್ತಪಡಿಸಿದೆ.</p>.<p>‘ಬಿಬಿಎಂಪಿ ಬಿಟ್ಟು ಉಳಿದ ಮಹಾನಗರ ಪಾಲಿಕೆ, ನಗರಸಭೆಗಳು, ಪುರಸಭೆಗಳು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿದಾರರು ವ್ಯತ್ಯಾಸದಿಂದ ಕೂಡಿರುವ ತೆರಿಗೆ ಪಾವತಿಸಬೇಕೆಂಬ ನಿರ್ಧಾರ ಖಂಡನೀಯ. ಸರ್ಕಾರದ ಈ ನಡೆಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರನ್ನು ಹೊರತುಪಡಿಸಿ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಠಾತ್ತಾಗಿ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದು ಅವೈಜ್ಞಾನಿಕ ಮತ್ತು ಜನವಿರೋಧಿ ಕ್ರಮ ಎಂದು ಜನಜಾಗೃತಿ ವೇದಿಕೆ ವಿರೋಧ ವ್ಯಕ್ತಪಡಿಸಿದೆ.</p>.<p>‘ಬಿಬಿಎಂಪಿ ಬಿಟ್ಟು ಉಳಿದ ಮಹಾನಗರ ಪಾಲಿಕೆ, ನಗರಸಭೆಗಳು, ಪುರಸಭೆಗಳು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿದಾರರು ವ್ಯತ್ಯಾಸದಿಂದ ಕೂಡಿರುವ ತೆರಿಗೆ ಪಾವತಿಸಬೇಕೆಂಬ ನಿರ್ಧಾರ ಖಂಡನೀಯ. ಸರ್ಕಾರದ ಈ ನಡೆಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>