ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನ ದೊಡ್ಡ ತಪ್ಪು. ಯಾವ ತಪ್ಪೂ ಮಾಡಿಲ್ಲ ಅಂದರೆ ಪ್ರಕರಣ ಏಕೆ ಹಿಂಪಡೆಯಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಪ್ರಶ್ನಿಸಿದ್ದಾರೆ.