ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆದಿದ್ದು ತಪ್ಪು: ಜನಾರ್ದನ ರೆಡ್ಡಿ

Published 28 ನವೆಂಬರ್ 2023, 13:51 IST
Last Updated 28 ನವೆಂಬರ್ 2023, 13:51 IST
ಅಕ್ಷರ ಗಾತ್ರ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನ ದೊಡ್ಡ ತಪ್ಪು. ಯಾವ ತಪ್ಪೂ ಮಾಡಿಲ್ಲ ಅಂದರೆ ಪ್ರಕರಣ ಏಕೆ ಹಿಂಪಡೆಯಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT