ತಾವು ಏನು ಮಾಡುತ್ತಿದ್ದೇವೆ ಎಂಬುದರ ಅರಿವಿಲ್ಲದೇ ಗುಂಪಿನಲ್ಲಿದ್ದ ಇಬ್ಬರು ಈ ಕೃತ್ಯವೆಸಗಿದ್ದಾರೆ. ಅದು ದೊಡ್ಡ ಮಟ್ಟದ ಅಗ್ನಿ ಅವಘಡಕ್ಕೆ ಕಾರಣವಾಗಿದೆ.
-ಡಾ. ಪಿ.ಎಸ್ ಹರ್ಷ, ಐಜಿಪಿ
ಜನಾರ್ದನ ರೆಡ್ಡಿ ಅವರ ಲೇಔಟ್ನಲ್ಲಿ ಯಾವುದೇ ಭದ್ರತೆ, ಸಿಸಿಟಿವಿಯೂ ಇರಲಿಲ್ಲ. ಇಂಥ ವ್ಯವಸ್ಥೆ ಮಾಡಿಕೊಳ್ಳುವ ಜವಾಬ್ದಾರಿ ಅವರದ್ದೂ ಆಗಿರುತ್ತದೆ. ಮನೆಯಲ್ಲಿ ಯಾವುದೇ ವಸ್ತುಗಳು ಇರಲಿಲ್ಲ.