ಬುಧವಾರ, 11 ಫೆಬ್ರುವರಿ 2026
×
ADVERTISEMENT
ADVERTISEMENT

ಜನಾರ್ದನ ರೆಡ್ಡಿ ಮನೆಗೆ ಬೆಂಕಿ: ರೀಲ್ಸ್‌ಗಾಗಿ ಕೃತ್ಯ ಎಂದ SP ಸುಮನ್ ಪೆನ್ನೇಕರ್

Published : 24 ಜನವರಿ 2026, 5:56 IST
Last Updated : 24 ಜನವರಿ 2026, 5:56 IST
ಫಾಲೋ ಮಾಡಿ
Comments
ತಾವು ಏನು ಮಾಡುತ್ತಿದ್ದೇವೆ ಎಂಬುದರ ಅರಿವಿಲ್ಲದೇ ಗುಂಪಿನಲ್ಲಿದ್ದ ಇಬ್ಬರು ಈ ಕೃತ್ಯವೆಸಗಿದ್ದಾರೆ. ಅದು ದೊಡ್ಡ ಮಟ್ಟದ ಅಗ್ನಿ ಅವಘಡಕ್ಕೆ ಕಾರಣವಾಗಿದೆ.
-ಡಾ. ಪಿ.ಎಸ್‌ ಹರ್ಷ, ಐಜಿಪಿ
ಜನಾರ್ದನ ರೆಡ್ಡಿ ಅವರ ಲೇಔಟ್‌ನಲ್ಲಿ ಯಾವುದೇ ಭದ್ರತೆ, ಸಿಸಿಟಿವಿಯೂ ಇರಲಿಲ್ಲ. ಇಂಥ ವ್ಯವಸ್ಥೆ ಮಾಡಿಕೊಳ್ಳುವ ಜವಾಬ್ದಾರಿ ಅವರದ್ದೂ ಆಗಿರುತ್ತದೆ. ಮನೆಯಲ್ಲಿ ಯಾವುದೇ ವಸ್ತುಗಳು ಇರಲಿಲ್ಲ.
-ಸುಮನ್‌ ಪೆನ್ನೇಕರ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT