<p><strong>ಚಾಮರಾಜನಗರ:</strong> ತಾಲ್ಲೂಕಿನ ಹರಳಕೋಟೆ ಜನಾರ್ದನ ಸ್ವಾಮಿ ದೇವಾಲಯದ ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ಕೇವಲ ₹2.50!</p>.<p>ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅರ್ಚಕ ಅನಂತ್ ಪ್ರಸಾದ್ ಈ ಬಗ್ಗೆ ಅಳಲು ತೋಡಿಕೊಂಡರು.</p>.<p>‘ಪೂಜಾ ಸಾಮಗ್ರಿ ಖರೀದಿಗೆ ₹4.75 ಅನ್ನು ಇಲಾಖೆಕೊಡುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.</p>.<p>ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಹರಳಕೋಟೆ ಜನಾರ್ದನ ಸ್ವಾಮಿ ದೇವಾಲಯದ ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ಕೇವಲ ₹2.50!</p>.<p>ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅರ್ಚಕ ಅನಂತ್ ಪ್ರಸಾದ್ ಈ ಬಗ್ಗೆ ಅಳಲು ತೋಡಿಕೊಂಡರು.</p>.<p>‘ಪೂಜಾ ಸಾಮಗ್ರಿ ಖರೀದಿಗೆ ₹4.75 ಅನ್ನು ಇಲಾಖೆಕೊಡುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.</p>.<p>ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>