ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ₹2.50!

ಜನಸಂಪರ್ಕ ಸಭೆಯಲ್ಲಿ ಅಳಲು ತೋಡಿಕೊಂಡ ಅನಂತ ಪ್ರಸಾದ್‌
Last Updated 15 ಸೆಪ್ಟೆಂಬರ್ 2018, 6:37 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಹರಳಕೋಟೆ ಜನಾರ್ದನ ಸ್ವಾಮಿ ದೇವಾಲಯದ ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ಕೇವಲ ₹2.50!

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅರ್ಚಕ ಅನಂತ್‌ ಪ್ರಸಾದ್‌ ಈ ಬಗ್ಗೆ ಅಳಲು ತೋಡಿಕೊಂಡರು.

‘ಪೂಜಾ ಸಾಮಗ್ರಿ ಖರೀದಿಗೆ ₹4.75 ಅನ್ನು ಇಲಾಖೆಕೊಡುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.

ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT