<p><strong>ಬೆಂಗಳೂರು:</strong> ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಮಳಿಗೆಗಳನ್ನು ತೆರವು ಮಾಡಲು ಆದೇಶ ಹೊರಡಿಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.</p>.<p>ಈ ಕುರಿತು ‘ಎಕ್ಸ್’ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳು ಕನ್ನಡಿಗರಿಗೆ ಸಿಗದಂತೆ ಮಾಡಲು ಭ್ರಷ್ಟ ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ರೂಪಿಸಿದೆ’ ಎಂದು ದೂರಿದ್ದಾರೆ.</p>.<p>‘ಕೇಂದ್ರ ಸರ್ಕಾರದ ಯೋಜನೆಗಳು ರಾಜ್ಯದ ಜನರಿಗೆ ಸಿಗದಂತೆ ಕಾಂಗ್ರೆಸ್ ಮಾಡುತ್ತಿದೆ. ಇದೀಗ ಅನಾರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಗಿಗಳಿಗೆ ಕಡಿಮೆ ದರದ ಔಷಧಿಗಳು ಸಿಗದಂತೆ ಮಾಡಿದ್ದಾರೆ’ ಎಂದು ವಿಜಯೇಂದ್ರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಮಳಿಗೆಗಳನ್ನು ತೆರವು ಮಾಡಲು ಆದೇಶ ಹೊರಡಿಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.</p>.<p>ಈ ಕುರಿತು ‘ಎಕ್ಸ್’ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳು ಕನ್ನಡಿಗರಿಗೆ ಸಿಗದಂತೆ ಮಾಡಲು ಭ್ರಷ್ಟ ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ರೂಪಿಸಿದೆ’ ಎಂದು ದೂರಿದ್ದಾರೆ.</p>.<p>‘ಕೇಂದ್ರ ಸರ್ಕಾರದ ಯೋಜನೆಗಳು ರಾಜ್ಯದ ಜನರಿಗೆ ಸಿಗದಂತೆ ಕಾಂಗ್ರೆಸ್ ಮಾಡುತ್ತಿದೆ. ಇದೀಗ ಅನಾರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಗಿಗಳಿಗೆ ಕಡಿಮೆ ದರದ ಔಷಧಿಗಳು ಸಿಗದಂತೆ ಮಾಡಿದ್ದಾರೆ’ ಎಂದು ವಿಜಯೇಂದ್ರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>