ಸಂವಿಧಾನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಿನವಿಡೀ ಶ್ರಮಪಟ್ಟು ದುಡಿಯುವವನು ದಿನದ ಕೊನೆಯಲ್ಲಿ ₹144 ಕೂಲಿ ಪಡೆದರೆ, ಐದು ನಿಮಿಷಗಳಲ್ಲಿ ಕೈಚಳಕದ ಕೆಲಸ ಮಾಡಿ ₹50 ಸಾವಿರ ಗಳಿಸುವವರೂ ಇದ್ದಾರೆ. ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗ ಸೇರಿದಂತೆ ಎಲ್ಲ ಕಡೆಯಲ್ಲೂ ಹಣಕ್ಕಾಗಿ ದುರಾಸೆ ಮೇರೆ ಮೀರಿದೆ’ ಎಂದರು.