ಗುರುವಾರ, 20 ನವೆಂಬರ್ 2025
×
ADVERTISEMENT
ADVERTISEMENT

ಜೆಡಿಎಸ್‌ ಬೆಳ್ಳಿಹಬ್ಬ|ನ. 21,22ರಂದು ರಾಷ್ಟ್ರೀಯ ಸಮಾವೇಶ: ನಿಖಿಲ್‌ ಕುಮಾರಸ್ವಾಮಿ

Published : 20 ನವೆಂಬರ್ 2025, 15:38 IST
Last Updated : 20 ನವೆಂಬರ್ 2025, 15:38 IST
ಫಾಲೋ ಮಾಡಿ
Comments
ನೂತನ ಅಧ್ಯಕ್ಷ ಆಯ್ಕೆ?
ಜೆಡಿಎಸ್‌ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ಪಕ್ಷವು ಶನಿವಾರ ಘೋಷಿಸುವ ಸಾಧ್ಯತೆ ಇದೆ. ಅಧ್ಯಕ್ಷ ಬದಲಾಗುತ್ತಾರೆ ಎಂಬುದರ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಸಮಾವೇಶದ ಭಾಗವಾಗಿ ನಡೆಯಲಿರುವ ರಾಷ್ಟ್ರೀಯ ಪರಿಷತ್‌ ಮತ್ತು ರಾಜ್ಯ ಪರಿಷತ್‌ ಸಭೆಗಳಲ್ಲಿ ಈ ವಿಚಾರವನ್ನು ಚರ್ಚಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ. ನಿಖಿಲ್‌ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಪಕ್ಷದ ಹಲವು ನಾಯಕರು ಒತ್ತಾಯಿಸಿದ್ದಾರೆ. ಸಭೆಗಳಲ್ಲಿ ಈ ವಿಚಾರವನ್ನೂ ಚರ್ಚಿಸಲಾಗುತ್ತದೆ. ಸಭೆಯಲ್ಲೇ ಹೆಸರನ್ನು ಅಂತಿಮಗೊಳಿಸಿ ಶನಿವಾರದ ಕಾರ್ಯಕ್ರಮದಲ್ಲಿ ಘೋಷಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT