<p><strong>ಬೆಂಗಳೂರು</strong>: ‘ಬಿಜೆಪಿ ಅಭ್ಯರ್ಥಿ ಮುನಿರತ್ನ ₹ 50 ಕೋಟಿಯಿಂದ ₹ 60 ಕೋಟಿಗೆ ತಮ್ಮನ್ನು ತಾವು ಮಾರಿಕೊಂಡಿ<br />ದ್ದಾರೆ. ಮತ್ತೆ ಜನರ ಬಳಿ ಬಂದು ಮತ ಕೇಳುವ ನೈತಿಕತೆ ಅವರಿಗೆ ಇಲ್ಲ’ ಎಂದು ಆರ್.ಆರ್.ನಗರದ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ವಾಗ್ದಾಳಿ ನಡೆಸಿದರು.</p>.<p>ಯಶವಂತಪುರ ವಾರ್ಡ್ನಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಶಾಸಕರಾಗಿದ್ದ ಅವಧಿಯಲ್ಲಿ ಮಾಡಿದ್ದ ತಪ್ಪುಗಳನ್ನು ಮುಚ್ಚಿಕೊಳ್ಳಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ’ ಎಂದು ಟೀಕಿಸಿದರು.</p>.<p>ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿವೆ. ಪಕ್ಷದ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಜೆಪಿ ಅಭ್ಯರ್ಥಿ ಮುನಿರತ್ನ ₹ 50 ಕೋಟಿಯಿಂದ ₹ 60 ಕೋಟಿಗೆ ತಮ್ಮನ್ನು ತಾವು ಮಾರಿಕೊಂಡಿ<br />ದ್ದಾರೆ. ಮತ್ತೆ ಜನರ ಬಳಿ ಬಂದು ಮತ ಕೇಳುವ ನೈತಿಕತೆ ಅವರಿಗೆ ಇಲ್ಲ’ ಎಂದು ಆರ್.ಆರ್.ನಗರದ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ವಾಗ್ದಾಳಿ ನಡೆಸಿದರು.</p>.<p>ಯಶವಂತಪುರ ವಾರ್ಡ್ನಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಶಾಸಕರಾಗಿದ್ದ ಅವಧಿಯಲ್ಲಿ ಮಾಡಿದ್ದ ತಪ್ಪುಗಳನ್ನು ಮುಚ್ಚಿಕೊಳ್ಳಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ’ ಎಂದು ಟೀಕಿಸಿದರು.</p>.<p>ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿವೆ. ಪಕ್ಷದ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>