ಮೂರು ನಿರ್ಣಯಗಳು
ಪೌರತ್ವ (ತಿದ್ದುಪಡಿ) ಕಾಯ್ದೆ ಹಿಂಪಡೆಯಬೇಕು, ನೆರೆ ಪರಿಹಾರ ಕಾರ್ಯ ಅಸಮರ್ಪಕವಾಗಿದ್ದು, ತಕ್ಷಣ ₹ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು, ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದ್ದು, ಇದರ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು ಹಾಗೂ ಈ ಮೂರೂ ವಿಷಯಗಳ ಬಗ್ಗೆ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಯಿತು.