ಈ ಕುರಿತು ‘ಎಕ್ಸ್‘ನಲ್ಲಿ ಹೇಳಿಕೆ ನೀಡಿರುವ ಜೆಡಿಎಸ್ ರಾಜ್ಯ ಘಟಕ, ಸೋಲುವ ಭೀತಿಯಿಂದ ಕಾಂಗ್ರೆಸ್ ನಾಯಕರು ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಲಾತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನೇ ಜೆಡಿಎಸ್ ನಾಯಕರು ಎಂದು ಬಿಂಬಿಸುತ್ತಾ ಪಕ್ಷದ ಶಾಲು ಹಾಕಿಸಿ ಕಾಂಗ್ರೆಸ್ಗೆ ಸೇರುತ್ತಿದ್ದಾರೆ ಎಂದು ಬಿಂಬಿಸುತ್ತಿದ್ದಾರೆ ಎಂದು ದೂರಿದೆ.