ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಉಪ ಸಭಾಪತಿ ಧರ್ಮೇಗೌಡ, ಮಾಜಿ ಶಾಸಕ ವೈಎಸ್.ವಿ. ದತ್ತಾ, ಕೋನರೆಡ್ಡಿ, ಶಾಸಕ ಶಿವಲಿಂಗೇಗೌಡ, ಶ್ರೀನಿವಾಸ ಗೌಡ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಭೆಯಲ್ಲಿ ಇದ್ದಾರೆ. ಜೆಡಿಎಸ್ ವರಿಷ್ಠ, ರಾಜ್ಯ ಎಚ್.ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಗೈರಾಗಿದ್ದಾರೆ.