‘ಅಧಿವೇಶನದಲ್ಲಿ ಜನರಿಗೆ ಸಂಬಂಧಿಸಿದ ವಿಷಯಗಳು ಪ್ರಸ್ತಾಪವಾಗುತ್ತಿಲ್ಲ. ಬೆಂಗಳೂರಿನ ಸುತ್ತಮುತ್ತ ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಸಹಸ್ರಾರು ಕೋಟಿ ಮೌಲ್ಯದ ಆಸ್ತಿ ಕಬಳಿಸಿದ್ದಾರೆ. ಈ ವಿಷಯದ ಬಗ್ಗೆ ಚರ್ಚಿಸಲು ಅವಕಾಶ ಸಿಕ್ಕಿಲ್ಲ. ನನಗೆ ರಜೆ ಕೊಡಿ. ಆ ಮೂಲಕ ಮತ ಕೊಟ್ಟು ಗೆಲ್ಲಿಸಿದ ಕ್ಷೇತ್ರದ ಜನರ ಋಣ ತೀರಿಸಲು ಸಮಯ ಕೊಡಿ ಎಂದು ಪತ್ರದಲ್ಲಿ ಬರೆದಿದ್ದಾರೆ’.