ನೀವು 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ, ನಿಮ್ಮ ಕೆಲಸದ ಬಗ್ಗೆ ಒಂದು ಶಬ್ದವನ್ನೂ ಮಾತನಾಡಿಲ್ಲ,ಅಕ್ರಮವೋ ಸಕ್ರಮವೋ ಏನನ್ನೂ ನಾನು ಮಾತನಾಡಲಿಲ್ಲ. ಆದರೆಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೆ ಸಿಗುತ್ತಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ.ಒಂದೇ ಒಂದು ನಿಗಮ ಸ್ಥಾನವನ್ನು ಬಿಟ್ಟು ಎಲ್ಲಾ ಸ್ಥಾನಗಳನ್ನು ಅವರಿಗೆ ಕೊಟ್ಟಿದ್ದೇವೆ, ಇನ್ನು ನಾವು ಹೇಗೆ ಆಡಳಿತ ನಡೆಸಬೇಕು ಎಂದು ದೇವೇಗೌಡರು ಪ್ರಶ್ನೆ ಮಾಡಿದರು.