<p><strong>ಬೆಂಗಳೂರು</strong>: ಸಾಹಿತಿ ಮತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷರಾದ ಎಸ್. ಜಿತೇಂದ್ರ ಕುಮಾರ್ ಅವರಿಗೆ 2024ನೇ ಸಾಲಿನ ‘ಕಂಬತ್ತಳ್ಳಿ ಜೀವಣ್ಣ ಪದ್ಮಾವತಮ್ಮ ದತ್ತಿ ಪ್ರಶಸ್ತಿ’ ದೊರೆತಿದೆ. ₹25,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಪುರಸ್ಕಾರ ಒಳಗೊಂಡಿದೆ.</p>.<p>ಜೈನಧರ್ಮ ಮತ್ತು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಗಣನೀಯ ಕೊಡುಗೆ ಹಾಗೂ ಸಮಾಜಸೇವೆಯನ್ನು ಪರಿಗಣಿಸಿ ಜಿತೇಂದ್ರ ಕುಮಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನ ತಿಳಿಸಿದೆ.</p>.<p>ವೈ.ಎನ್. ಗುಂಡುರಾವ್ ಮತ್ತು ಸ್ವ್ಯಾನ್ ಕೃಷ್ಣಮೂರ್ತಿ ಆಯ್ಕೆ ಸಮಿತಿಯಲ್ಲಿದ್ದ ಸದಸ್ಯರು. ಜುಲೈ 6ರಂದು ಎನ್.ಆರ್. ಕಾಲೊನಿಯಲ್ಲಿರುವ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪದ್ಮರಾಜ್ ಎಸ್. ದೇಸಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಹಿತಿ ಮತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷರಾದ ಎಸ್. ಜಿತೇಂದ್ರ ಕುಮಾರ್ ಅವರಿಗೆ 2024ನೇ ಸಾಲಿನ ‘ಕಂಬತ್ತಳ್ಳಿ ಜೀವಣ್ಣ ಪದ್ಮಾವತಮ್ಮ ದತ್ತಿ ಪ್ರಶಸ್ತಿ’ ದೊರೆತಿದೆ. ₹25,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಪುರಸ್ಕಾರ ಒಳಗೊಂಡಿದೆ.</p>.<p>ಜೈನಧರ್ಮ ಮತ್ತು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಗಣನೀಯ ಕೊಡುಗೆ ಹಾಗೂ ಸಮಾಜಸೇವೆಯನ್ನು ಪರಿಗಣಿಸಿ ಜಿತೇಂದ್ರ ಕುಮಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನ ತಿಳಿಸಿದೆ.</p>.<p>ವೈ.ಎನ್. ಗುಂಡುರಾವ್ ಮತ್ತು ಸ್ವ್ಯಾನ್ ಕೃಷ್ಣಮೂರ್ತಿ ಆಯ್ಕೆ ಸಮಿತಿಯಲ್ಲಿದ್ದ ಸದಸ್ಯರು. ಜುಲೈ 6ರಂದು ಎನ್.ಆರ್. ಕಾಲೊನಿಯಲ್ಲಿರುವ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪದ್ಮರಾಜ್ ಎಸ್. ದೇಸಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>