ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪತನದ ಅಂಚಿಗೆ ತಲುಪಿರುವ ಬೆನ್ನಲೇ ತರಾತುರಿಯಲ್ಲಿ ಈ ನಿರ್ಣಯ ತೆಗೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಜಿಂದಾಲ್ಗೆ ಭೂಮಿ ಮಾರಾಟ ಮಾಡುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯೂ ಈ ನಿರ್ಧಾರದ ವಿರುದ್ಧ ಹೋರಾಟ ನಡೆಸಿತ್ತು.