ಸಂವಿಧಾನ ದಿನದ ಅಂಗವಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯವು (ಬಿಸಿಯು) ಗುರುವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ‘ದೇಶವನ್ನು ಒಡೆಯುವ ಮಾತನಾಡುವವರನ್ನು ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸ್ವಾಗತಿಸುತ್ತಾರೆ. ಮಾಧ್ಯಮಗಳಲ್ಲಿಯೂ ಇಂತಹ ಹೇಳಿಕೆಗಳು ಪ್ರಚಾರ ಪಡೆಯುತ್ತವೆ’ ಎಂದರು.