ಬೆಂಗಳೂರು: ‘ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.