ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ: ಸ್ಮಾರ್ಟ್ ಸಿಟಿ ಯೋಜನೆಯಡಿ ₹35 ಕೋಟಿ ವೆಚ್ಚದ ಹಳೇ ಬಸ್ ಬಸ್ ನಿಲ್ದಾಣ ಪುನರ್ ನಿರ್ಮಾಣ ಕಾಮಗಾರಿಗೆ ಸಚಿವ ಬೈರತಿ ಬಸವರಾಜಚಾಲನೆ ನೀಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಇದ್ದರು.