'ಶೃಂಗೇರಿಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರವು ಅನುದಾನ ತಡೆ ಹಿಡಿಯಿತು. ಅನುದಾನ ಬಿಡುಗಡೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಕ್ಕೆ ಒತ್ತಾಯಿಸಲಿಲ್ಲ. ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಮತ್ತು ಪರಿಷತ್ತು ತೋರಿದ ಧೋರಣೆ ಖಂಡಿಸಿ ಕಪ್ಪುಪಟ್ಟಿ ಧರಿಸಿ, ಕವನ ವಾಚಿಸಿದೆ' ಎಂದು ನಂದೀಶ 'ಪ್ರಜಾವಾಣಿ'ಗೆ ತಿಳಿಸಿದರು.