ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆನಾಡು ಮಳೆ: ಗುಡ್ಡ ಕುಸಿದು ಕಳಸ- ಮಂಗಳೂರು ಸಂಪರ್ಕ ಬಂದ್

Last Updated 19 ಆಗಸ್ಟ್ 2018, 6:55 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ತುಂಗಾ ಮೂಲದ ಬಳಿ ಗುಡ್ಡದ ಮಣ್ಣು ಕುಸಿದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಕಳಸ- ಮಂಗಳೂರುಸಂಪರ್ಕ ಬಂದ್ ಆಗಿದೆ.

ಸಂಚಾರ ಬಂದ್ ಆಗಿರುವುದರಿಂದ ವಾಹನಗಳು ಸಾಲು ಗಟ್ಟಿ ನಿಂತಿವೆ. ಪ್ರಯಾಣಿಕರು, ವಾಹನ ಸವಾರರು ಮಾರ್ಗ ಮಧ್ಯೆ ಸಿಲುಕಿಕೊಂಡು ಪರದಾಡುವಂತಾಗಿದೆ.

ಕುದುರೆಮುಖ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT