‘ಹತ್ಯೆ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ. ಆ ಬಗ್ಗೆ ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಈಗ ಬಂಧಿಸಿರುವ ಪ್ರವೀಣ್ನಿಗೆ ಹಲವು ಹೆಸರುಗಳು ಗೊತ್ತಿವೆ. ಕೃತ್ಯದ ಬಗ್ಗೆಯೂ ಸಾಕಷ್ಟು ಮಾಹಿತಿ ತಿಳಿದಿದೆ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಿದೆ. ಹೀಗಾಗಿ, ಎಸ್ಐಟಿ ಕಸ್ಟಡಿಗೆ ನೀಡಬೇಕು’ ಎಂದು ಅಧಿಕಾರಿಗಳು, ನ್ಯಾಯಾಲಯವನ್ನು ಕೋರಿದ್ದರು.