ನ್ಯಾಯಮೂರ್ತಿಗಳಾದ ಸುಧೀರ್ ಅಗರವಾಲ್, ಅರುಣ್ ಕುಮಾರ್ ತ್ಯಾಗಿ ಹಾಗೂ ಅಫ್ರೋಜ್ ಅಹ್ಮದ್ ಅವರನ್ನು ಒಳಗೊಂಡ ಪೀಠವು, ‘ಹುಲಿ ಸಂರಕ್ಷಿತ ಪ್ರದೇಶದ ಹೃದಯ ಭಾಗದಲ್ಲಿ ಅಕ್ರಮವಾಗಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆದಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ’ ಎಂದಿತು.