‘ನಾಯಕನಾಗಿ ಪ್ರಜ್ಞೇಶ್ ಶೆಟ್ಟಿ, ನಾಯಕಿಯಾಗಿ ಸ್ವಸ್ತಿಕ ಪೂಜಾರಿ, ನವ್ಯ ಪೂಜಾರಿ ನಟಿಸಿದ್ದಾರೆ. ಹಿರಿಯ ನಟ ಸಿದ್ಲಿಂಗು ಶ್ರೀಧರ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ, ಧೀರಜ್, ಚಿದಂಬರ, ಸೂರ್ಯ ಕುಂದಾಪುರ, ದೀಕ್ಷಿತ್ ಅಂಡಿಂಜೆ, ಚೇತನ್ ರೈ ಮಾಣಿ, ಮೋಹನ್ ಶೇಣಿ ತಾರಾಂಗಣದಲ್ಲಿ ಇದ್ದಾರೆ. ಶಿವಕುಮಾರ್ ನಿರ್ಮಾಪಕರಾಗಿದ್ದು, ಶರತ್ ಕುಮಾರ್, ಪ್ರಶಾಂತ್ ಕೋಟ್ಯಾನ್, ಸೆಲ್ವರಾಜ್ ಸಹ ನಿರ್ಮಾಪಕರಾಗಿದ್ದಾರೆ’ ಎಂದು ಅವರು ವಿವರಿಸಿದರು.