ಈ ಬಗ್ಗೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ‘ಈ ಹಿಂದೆ ಸರ್ಕಾರ ಹೊರಡಿಸಿದ ಆದೇಶವೊಂದರಲ್ಲಿ ಕನ್ನಡದ ಪದಗಳನ್ನು ತಪ್ಪಾಗಿ ಬರೆಯಲಾಗಿತ್ತು. ಆದ್ದರಿಂದ ಆಗಸ್ಟ್ ಮೊದಲ ವಾರದಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು. ಈ ಸಂಬಂಧ ಸಚಿವಾಲಯದ ತರಬೇತಿ ಸಂಸ್ಥೆಗೂ ನಿರ್ದೇಶನ ನೀಡಬೇಕು’ ಎಂದು ಹೇಳಿದ್ದಾರೆ.