‘ರೈಲು ನಿಲ್ದಾಣಗಳಿಗೆ ವಿದೇಶಿಯರು ಮತ್ತು ವಿವಿಧ ರಾಜ್ಯಗಳ ಜನರು ಬರುತ್ತಾರೆ. ಅವರಿಗೆ ಹಿಂದಿ, ಇಂಗ್ಲಿಷ್ನಲ್ಲಿ ಮಾಹಿತಿ ಕೊಡಲಾಗುತ್ತಿದೆ. ಸ್ಥಳೀಯರಿಗೆ ಕನ್ನಡದಲ್ಲಿಯೇ ಮಾಹಿತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಡಳಿತ ವ್ಯವಸ್ಥೆಯಲ್ಲಿ ಮತ್ತು ಸಂವಹನಕ್ಕಾಗಿ ಕನ್ನಡ ಬಳಕೆಗೆ ಮತ್ತಷ್ಟು ಒತ್ತು ನೀಡಲಾಗುವುದು. ಕನ್ನಡ ಬಲ್ಲವರ ನೇಮಕಕ್ಕೂ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.