ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಡಾ.ಸಿದ್ಧಲಿಂಗಯ್ಯ ಆರೋಗ್ಯದಲ್ಲಿ ಸುಧಾರಣೆ: ವದಂತಿಗಳಿಗೆ ಕಿವಿಕೊಡಬೇಡಿ

Last Updated 6 ಮೇ 2021, 9:14 IST
ಅಕ್ಷರ ಗಾತ್ರ

ಬೆಂಗಳೂರು: ಕವಿ ಡಾ.ಸಿದ್ಧಲಿಂಗಯ್ಯ ಅವರ ಆರೋಗ್ಯ ಸುಧಾರಣೆಯಲ್ಲಿದ್ದು, ಸುಳ್ಳು ವದಂತಿಗಳಿಗೆ ಜನರು ಕಿವಿಕೊಡಬಾರದು ಎಂದು ಅವರ ಕುಟುಂಬದ ಆಪ್ತರು ಮನವಿ ಮಾಡಿದ್ದಾರೆ.

ಡಾ.ಸಿದ್ಧಲಿಂಗಯ್ಯ ಕಳೆದ ನಾಲ್ಕು ದಿನಗಳಿಂದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಾ.ಸಿದ್ಧಲಿಂಗಯ್ಯ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT